“ಮೈಸೂರು ಜಿಲ್ಲೆಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಿಗೆ ಶುಭ ಹಾರೈಕೆ”

ಮೈಸೂರು: ಮೈಸೂರು ಜಿಲ್ಲೆಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಿಗೆ ಶುಭ ಹಾರೈಕೆ.

ಜಿಲ್ಲಾಡಳಿತದಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ೨೦೨೨ ರ ಸಂಘಟನಾ ಕ್ಷೇತ್ರದಿಂದ,ಮೈಸೂರು ಜಿಲ್ಲೆಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ.
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನ ಸಂಘಟನಾ ಕಾರ್ಯದರ್ಶಿಯಾದ ವಿಕ್ರಂ ಅಯ್ಯಂಗಾರ್ ರವರಿಗೆ ಮೈಸೂರು ಜಿಲ್ಲಾ ಮಂತ್ರಿ ಎಸ್ ಟಿ ಸೋಮಶೇಖರ್ , ಸಂಸದರಾದ ಪ್ರತಾಪ್ ಸಿಂಹ ಹಾಗೂ ಶಾಸಕರಾದ ಎಸ್ ಎ ರಾಮದಾಸ್, ಎಲ್ ನಾಗೇಂದ್ರ ,
ಮತ್ತು ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಶಿವಕುಮಾರ್ ,ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಸೇರಿದಂತೆ ಇನ್ನಿತರರು ಶುಭ ಹಾರೈಸಿದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *