ಬೆಂಗಳೂರು: ಸಿಹಿ ತಿನಿಸುವ ಮೂಲಕ ದೀಪಾವಳಿ ಹಬ್ಬದ ಶುಭಾಶಯ.

ಜಿ.ಟಿ ದೇವೇಗೌಡರು ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕುಮಾರಸ್ವಾಮಿರವರನ್ನ ಭೇಟಿ ಮಾಡಿ ಸಿಹಿ ತಿನಿಸುವ ಮೂಲಕ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.


